ತನಗೆ ಫುಟ್ಬಾಲ್ ಆಗೋದು ಇಷ್ಟವಿಲ್ಲ, ಇಲ್ಲಿಂದ ಒದ್ದರೆ ದೆಹಲಿ, ಅಲ್ಲಿಂದ ಒದ್ದರೆ ಇಲ್ಲಿ-ಬೇಕಾಗಿಲ್ಲ, ಶಿಕ್ಷಕರ ಕ್ಷೇತ್ರದ ಸದಸ್ಯನಾಗೇ ಮುಂದುವರಿಯುತ್ತೇನೆ ಎಂದು ಹೇಳಿದ ಹುಕ್ಕೇರಿ ಯಾರ ಹೆಸರನ್ನೂ ಕೂಡ ಶಿಫಾರಸ್ಸು ಮಾಡಲ್ಲ, ಚಿಕ್ಕೋಡಿಯಿಂದ ಯಾರು ಸ್ಪರ್ಧಿಸುತ್ತಾರೆ ಅನ್ನೋದು ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಚಾರ ಎಂದರು.