ಮಂಗಳವಾರ ತಡರಾತ್ರಿ ಸಿದ್ದರಾಮಯ್ಯ ಸಚಿವ ಹೆಚ್ ಸಿ ಮಹದೇವಪ್ಪ ಅವರೊಂದಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಸಮಯ ಮಧ್ಯರಾತ್ರಿ ಮೀರಿದ್ದರೂ ದೊಡ್ಡ ಸಂಖ್ಯೆಯಲ್ಲಿ ಜನ ಅವರಿಗಾಗಿ ಕಾಯುತ್ತಾ ನಿಂತಿದ್ದು ಮತ್ತು ಸಾಂಪ್ರದಾಯಿಕ ಸಂಗೀತ ಮತ್ತು ನೃತ್ಯದ ಮೂಲಕ ಅವರನ್ನು ಸ್ವಾಗತಿಸಿದ್ದು ಉಲ್ಲೇಖನೀಯ.