ಶಿವಕುಮಾರ್ ಕಾಂಗ್ರೆಸ್ ಪಕ್ಷದಲ್ಲಿ ಟ್ರಬಲ್ ಶೂಟರ್ ಅಂತ ಕರೆಸಿಕೊಳ್ಳುತ್ತಾರೆ. ಹಿಂದೆ ಅವರು ಗುಜರಾತ್ ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಬೇಟೆಯಾಡುವುದು ತಪ್ಪಿಸಲು ಬೆಂಗಳೂರಿಗೆ ಕರೆತಂದು ರೆಸಾರ್ಟ್ ಗಳಲ್ಲಿ ಇರಿಸಿದ್ದರು. ತೆಲಂಗಾಣದಲ್ಲಿ ಬಿಆರ್ ಎಸ್ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ತಲೆದೋರುವ ಸಾಧ್ಯತೆ ಇರೋದ್ರಿಂದ ಅವರನ್ನು ಹೈದರಾಬಾದ್ ಗೆ ಕಳಿಸಲಾಗುತ್ತಿದೆ.