ಶನಿಮಹಾತ್ಮ ದೇವಸ್ಥಾನದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್

ಪಕ್ಷದಿಂದ ಉಚ್ಚಾಟನೆಗೊಂಡ ಬಳಿಕ ಬಸನಗೌಡ ಪಾಟೀಲ್ ಯತ್ನಾಳ್ ಇನ್ನೂ ವಿಜಯಪುರ ಹೋಗಿಲ್ಲ. ದೆಹಲಿಯಿಂದ ಅವರು ಹೈದರಾಬಾದ್ ಬಂದು ಅಲ್ಲಿಂದ ಚಿಂಚೋಳಿಗೆ ಆಗಮಿಸಿ ಅಲ್ಲಿ ಒಂದು ತಂಗಿ ಬೆಂಗಳೂರಿಗೆ ಬಂದಿದ್ದಾರೆ. ಇಂದು ಅವರು ವಿಜಯಪುರಕ್ಕೆ ಮರಳುವ ನಿರೀಕ್ಷೆ ಇದೆ. ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ಅವರು ಒಂದೆರಡು ದಿನಗಳಲ್ಲಿ ಹೇಳಬಹುದು.