Shobha Karandlaje: ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಗೋಹತ್ಯೆ ನಿಷೇಧ ಕಾಯ್ದೆ ವಾಪಾಸ್ ಅಂತ ಡಿಕೆಶಿ ಹೇಳ್ತಾರೆ

ಕೇರಳದಲ್ಲಿ ಹಸುವೊಂದನ್ನು ನಡುರಸ್ತೆಯಲ್ಲಿ ವಧಿಸಿ ಅದರೊಂದಿಗೆ ರಕ್ತದೋಕುಳಿಯಾಡಿದ ರಿಜಿಲ್ ಮಕ್ಕುಟ್ಟಿಯನ್ನ ಯುವ ಕಾಂಗ್ರೆಸ್ ಮೋರ್ಚಾದ ಅಧ್ಯಕ್ಷ ಮಾಡಲಾಗುತ್ತದೆ ಎಂದು ಶೋಭಾ ಹೇಳಿದರು.