ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲಮಾಡುವ ಪ್ರಸ್ತಾಪಕ್ಕೆ ಅವರು ಸರ್ಕಾರದ ಬಳಿ ನೋಟು ಮುದ್ರಿಸುವ ಮಶೀನ್ ಇದೆಯಾ? ಅಂತ ಹೇಳಿದ್ದರು. ಈಗ ಅದ್ಯಾವ ನೈತಿಕತೆಯೊಂದಿಗೆ ಅವರು ರೈತರ ಸಾಲಮಾಡಿ ಅನ್ನುತ್ತಾರೆ ಎಂದು ಸಿದ್ದರಾಮಯ್ಯ ಕೇಳಿದರು.