ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷ ಇನ್ನೂ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಿಲ್ಲ. ಸಂಡೂರಿನ ಜನ ತುಕಾರಾಮ್ ಅವರ ಪತ್ನಿ ಇಲ್ಲವೇ ಮಗನಿಗೆ ಟಿಕೆಟ್ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಅದೇನೇ ಇದ್ದರೂ ಜಿಲ್ಲಾ ಉಸ್ತುವಾರಿ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್ ನೀಡುವ ಫೀಡ್ಬ್ಯಾಕ್ ನಿರ್ಣಾಯಕವಾಗಲಿದೆ.