ನಾರಾಯಣಸ್ವಾಮಿ ಚಲವಾದಿ

ಬಿಜೆಪಿಯಲ್ಲಿ ನಡೆಯುತ್ತಿರುವ ಒಳಜಗಳ ಯಾವತ್ತೋ ಕೊನೆಗೊಳ್ಳಬೇಕಾಗಿತ್ತು, ಆದರೆ ಪಕ್ಷದ ವರಿಷ್ಠರು ದೆಹಲಿ ವಿಧಾನಸಭಾ ಚುನಾವಣೆ, ಬಜೆಟ್ ಅಂತೆಲ್ಲ ಬ್ಯುಸಿಯಾಗಿದ್ದರು, ಆದರೆ ಕೆಲ ದಿನಗಳ ಹಿಂದೆ ಇಲ್ಲಿಗೆ ಜೆಪಿ ನಡ್ಡಾ, ಶಿವರಾಜ್ ಸಿಂಗ್ ಚೌಹಾನ್ ಮತ್ತು ರಾಧಾಮೋಹನ್ ಅಗರ್ವಾಲ್ ಅವರೆಲ್ಲ ಬಂದು ಹೋಗಿದ್ದಾರೆ, ಪಕ್ಷದಲ್ಲಿನ ಬಿಕ್ಕಟ್ಟು ಶೀಘ್ರದಲ್ಲಿ ಕೊನೆಗೊಳ್ಳಲಿದೆ ಎಂದು ನಾರಾಯಣಸ್ವಾಮಿ ಹೇಳಿದರು.