ರಾಜ್ಯದಲ್ಲಿ ಚುನಾವಣಾ ಪ್ರಕ್ರಿಯೆ ಶುರುವಾಗಿದೆ ಹಾಗಂತ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಆಗುತ್ತದೆ ಅಂತ ಭಾವಿಸುವುದು ತಪ್ಪು, ಎಲ್ಲ ರಾಜ್ಯಗಳಲ್ಲಿ ಪ್ರದೇಶ ಬಿಜೆಪಿ ಅಧ್ಯಕ್ಷನ ಆಯ್ಕೆಗೆ ಚುನಾವಣಾ ಪ್ರಕ್ರಿಯೆ ಶುರುವಾಗಿದೆ, ಪ್ರಸ್ತುತ ಅಧ್ಯಕ್ಷನನ್ನು ಬದಲಾಯಿಸುವುದು ಬಿಡೋದು ಪಕ್ಷದ ವರಿಷ್ಠರು ಮತ್ತು ರಾಜ್ಯದ ವೀಕ್ಷಕರಾಗಿರುವ ಶಿವರಾಜ್ ಸಿಂಗ್ ಅವರಿಗೆ ಬಿಟ್ಟ ವಿಚಾರವಾಗಿದೆ ಎಂದು ಜೋಶಿ ಹೇಳಿದರು.