ಕೆಎನ್ ರಾಜಣ್ಣ, ಸಹಕಾರ ಸಚಿವ

ಮಂಗಳವಾರದಂದು ವಿಜಯಪುರ ಜಿಲ್ಲೆಯ ದ್ಯಾಬೇರಿಗೆ ಹೋಗಿದ್ದಾಗ ಸಿದ್ದರಾಮಯ್ಯ, ಅಲ್ಲಿನ ದೇವಸ್ಥಾನವೊಂದರ ಉತ್ಸವದಲ್ಲಿ ಪಾಲ್ಗೊಂಡು ಅದರ ಗರ್ಭಗುಡಿ ಪ್ರವೇಶಿಸದೆ ಹೊರಗಿನಿಂದಲೇ ನಮಸ್ಕರಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ಮುಖ್ಯಮಂತ್ರಿಯವರನ್ನು ಒಳಗೆ ಬರುವಂತೆ ಒತ್ತಾಯಿಸಿದರೂ ಅವರು ನಿರಾಕರಿಸಿದ್ದರು.