ಅವರು ಮಗನಿಗೆ ಟಿಕೆಟ್ ಕೇಳಿರುವುದರಲ್ಲಿ ತಪ್ಪೇನೂ ಇಲ್ಲ, ಯಾಕೆಂದರೆ ಪಕ್ಷದ ಸಂಘಟನೆಯಲ್ಲಿ ಅವರು ನಿರ್ವಹಿಸಿರುವ ಪಾತ್ರ ದೊಡ್ಡದು ಎಂದು ಅಶೋಕ ಹೇಳಿದರು. ಈಶ್ವರಪ್ಪ ಮಗ ಕಾಂತೇಶ್ ಅವರಿಗೆ ಸೂಕ್ತ ಸ್ಥಾನಮಾನ ಕಲ್ಪಿಲು ತಾನು ಪ್ರಯತ್ನಿಸುತ್ತೇನೆ ಮತ್ತು ಈ ವಿಷಯದಲ್ಲಿ ಕೇಂದ್ರೀಯ ನಾಯಕರ ಜೊತೆ ಮಾತುಕತೆ ನಡೆಸುತ್ತೇನೆ ಎಂದು ಅಶೋಕ ಹೇಳಿದರು.