ಬಜೆಟ್ ಪುಸ್ತಕದೊಂದಿಗೆ ಬೊಮ್ಮಾಯಿ ವಿಧಾನ ಸೌಧಕ್ಕೆ ಆಗಮಿಸುವ ಮೊದಲು ಕರ್ನಾಟಕ ಜನತೆಯ ಪರವಾಗಿ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಅರ್ಚನೆ ಮಾಡಿಸಿದ್ದಾರೆ.