ಸರ್ಕಾರದಲ್ಲಿರುವವರು ಕೆಲಸಕ್ಕೆ ಬಾರದ ಮಾತುಗಳನ್ನಾಡುವ ಬದಲು ಜನರಿಗೆ ನೀಡಿದ ಗ್ಯಾರಂಟಿಗಳನ್ನು ಯಾವುದೇ ಗೊಂದಲವಿಲ್ಲದೆ ಈಡೇರಿಸುವ ಕಡೆ ಗಮನ ನೀಡಬೇಕೆಂದು ಸೂಲಿಬೆಲೆ ಹೇಳಿದರು.