ಕಲ್ಯಾಣ ಕರ್ನಾಟಕಕ್ಕೆ ಬಿಜೆಪಿ ಸರ್ಕಾರ ನೀಡಿರುವ ಕೊಡುಗೆಯೇನು, ಕೇವಲ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ರಚಿಸಿದರೆ, ಪ್ರದೇಶದ ಸಮಸ್ಯೆಗಳು ನೀಗುತ್ತವೆಯೇ ಎಂದು ಪತ್ರಕರ್ತರು ಪ್ರಶ್ನಿಸಿದಾಗ, ರವಿ ಮಾತು ಬದಲಾಯಿಸುವ ಪ್ರಯತ್ನ ಮಾಡಿದರು