ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ

ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಣಯದ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಹಳ ಸೌಮ್ಯ ಧಾಟಿಯಲ್ಲಿ ಪ್ರತಿಕ್ರಿಯೆ ನೀಡಿದ್ದು ಆಶ್ವರ್ಯ ಹುಟ್ಟಿಸುತ್ತದೆ. ಯಾಕೆಂದರೆ, ಸಿದ್ದರಾಮಯ್ಯ ಸರ್ಕಾರ, ಯಡಿಯೂರಪ್ಪನವರ ನಿರ್ಧಾರವನ್ನು ತಪ್ಪೆಂದು ಪ್ರೊಜೆಕ್ಟ್ ಮಾಡುವ ಪ್ರಯತ್ನದಲ್ಲಿದೆ. ಪ್ರಕರಣ ಕೋರ್ಟ್ ನಲ್ಲಿರುವವುದರಿಂದ ಹಿರಿಯ ಮುತ್ಸದ್ದಿ ಯಡಿಯೂರಪ್ಪ ಹೀಗೆ ಮಾತಾಡಿರಬಹುದು.