ಪ್ರಿಯಾಂಕ್ ಖರ್ಗೆ

ಹಿರಿಯ ಬಿಜೆಪಿ ನಾಯಕ ಅನ್ವರ್ ಮಾಣಿಪ್ಪಾಡಿ, ವಿಜಯೇಂದ್ರ ವಿರುದ್ಧ 150 ಕೋಟಿ ರೂ. ಗಳ ಆರೋಪ ಮಾಡಿದರೂ ಅವರ ವಿರುದ್ಧ ಯಾರೂ ಚಕಾರವೆತ್ತಲ್ಲ, ಬಿಜೆಪಿ ನಾಯಕರು ನೀಡುವ ಹೇಳಿಕೆಗಳು ಮತ್ತು ಆಡುವ ಮಾತುಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ, ಅವರು ಹೇಳೋದನ್ನು ತಾನ್ಯಾಕೆ ಗಂಭೀರವಾಗಿ ಪರಿಗಣಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.