ಕೂಂಬಿಂಗ್ ಕಾರ್ಯಾಚರಣೆ ಬಗ್ಗೆ ಮಾಹಿತಿ

ಕಳೆದ ಒಂದು ವಾರದಿಂದ ನಕ್ಸಲರ ಸದ್ದು ರಾಜ್ಯದಲ್ಲಿ ಕೇಳಿಬರುತ್ತಿದೆ. ಅಸಲಿಗೆ ನಕ್ಸಲ್ ಚಟುವಟಿಕೆಗಳು ನಿಂತು ಹೋಗಿವೆ ಮತ್ತು ಅವರನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನಗಳು ಸಫಲವಾಗಿವೆ ಎಂದು ಭಾವಿಸಲಾಗಿತ್ತು. ರಾಜ್ಯದ ಗೃಹ ಸಚಿವ ಜಿ ಪರಮೇಶ್ವರ್ ನಕ್ಸಲ್ ಚಟುವಟಿಕೆಗಳನ್ನು ಕೊನೆಗೊಳಿಸಲಾಗುವುದು ಎಂದು ಹೇಳಿದ್ದಾರೆ.