ರಾಮನಗರದಲ್ಲಿ ಡಿಕೆ ಸುರೇಶ್

ಒಕ್ಕಲಿಗ ಸಮಾಜದವರು ಸಹಕಾರ ಸಚಿವ ಕೆಎನ್ ರಾಜಣ್ಣ ಒಕ್ಕಲಿಗ ಮಹಾ ಸಂಸ್ಥಾನ ಮಠದ ಸ್ವಾಮೀಜಿ ಚಂದ್ರಶೇಖರ ಶ್ರೀಗಳ ಕ್ಷಮೆ ಕೇಳಬೇಕು ಎಂದಿರುವ ಬಗ್ಗೆ ತಮ್ಮ ಪ್ರತಿಕ್ರಿಯೆ ನೀಡಿದ ಡಿಕೆ ಸುರೇಶ್ ಅದು ಸಮಾಜದ ತೀರ್ಮಾನ ಎಂದು ಹೇಳಿದರು. ಏತನ್ಮಧ್ಯೆ, ಡಿಕೆ ಶಿವಕುಮಾರ್ ರಾಜಣ್ಣಗೆ ಬಾಯಿಗೆ ಬೀಗ ಜಡಿದುಕೊಂಡಿರುವಂತೆ ಮತ್ತೊಂದು ಎಚ್ಚರಿಕೆ ನೀಡಿದ್ದಾರೆ.