ಸತೀಶ್ ಜಾರಕಿಹೊಳಿ, ಸಚಿವ

ಬುಧವಾರ ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತಾಡುವಾಗ ಗೃಹ ಸಚಿವ ಜಿ ಪರಮೇಶ್ವರ್ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಹೆಸರುಗಳನ್ನು; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸುರ್ಜೆವಾಲಾ ಅಂತಿಮಗೊಳಿಸುವಾಗ ತಮ್ಮನ್ನೂ ಆಯ್ಕೆ ಪ್ರಕ್ರಿಯೆಯ ಭಾಗ ಮಾಡಿಕೊಳ್ಳಬೇಕಿತ್ತು ಅಂತ ಅಸಮಾಧಾನ ಹೊರ ಹಾಕಿದ್ದರು.