ರಾಮ ಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ಅಂಗವಾಗಿ ಜನವರಿ 21 ಮತ್ತು 22 ರಂದು ಭದ್ರತೆಯ ದೃಷ್ಟಿಯಿಂದ ಅಯೋಧ್ಯೆಯ ಎಲ್ಲ ರಸ್ತೆಗಳನ್ನು ಬ್ಯಾರಿಕೇಡಿಂಗ್ ಮಾಡಲಾಗುವುದು ಮತ್ತು ಸ್ಥಳೀಯರು ಓಡಾಡಬೇಕಾದರೂ ಸ್ಥಾನಿಕ ಪಾಸನ್ನು ಹೊಂದಿರಬೇಕಾಗುತ್ತದೆ. ಸಾರ್ವಜನಿಕರಿಗೆ ಜನವರಿ 23 ರಿಂದ ರಾಮನ ದರ್ಶನಕ್ಕೆ ಅವಕಾಶ ಕಲ್ಪಿಸಲಿರುವುದರಿಂದ ಭಕ್ತಸಾಗರ ನಗರದೊಳಗೆ ಪ್ರವಾಹೋಪಾದಿಯಲ್ಲಿ ಹರಿದುಬರಲಿದೆ.