ಚುನಾವಣೆಯಲ್ಲಿ ಸೋತರೂ ಬಿಜೆಪಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿ ಸಾರಿಗೆ ಖಾತೆಯನ್ನೂ ನೀಡಿತು. ಆದರೆ ಈ ಮನುಷ್ಯ ತನಗೆ ಅನ್ಯಾಯ ಅಂತ ಹೇಳಿ ಕಾಂಗ್ರೆಸ್ ಸೇರಿದ ಅಂತ ರಮೇಶ್ ಹೇಳಿದರು.