ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸುವ ತಾಕತ್ತು, ಅರ್ಹತೆ ಕಾಂಗ್ರೆಸ್ ಅಥವಾ ಇಂಡಿಯಾ ಒಕ್ಕೂಟದಲ್ಲಿ ಒಬ್ಬನಿಗಾದರೂ ಇದೆಯಾ? ಜನ ಮುಗ್ಧರು ಅಂತ ಕಾಂಗ್ರೆಸ್ ನಾಯಕರು ಬಾಯಿಗೆ ಬಂದದ್ದನ್ನೆಲ್ಲ ಮಾತಾಡುತ್ತಾರೆ, ಅದರೆ ತಾನು ತಮಿಳುನಾಡುನಿಂದ ಕರ್ನಾಟಕಕ್ಕೆ ನೀರು ಸಿಗೋವರೆಗೆ ಹೋರಾಡುವುದಾಗಿ ಹೆಚ್ ಡಿ ದೇವೇಗೌಡ ಹೇಳಿದರು.