ಬಸನಗೌಡ ಪಾಟೀಲ್ ಯತ್ನಾಳ್, ಶಾಸಕ

ಸಚಿವ ಜಮೀರ್ ಅಹ್ಮದ್ ಜಿಲ್ಲಾಧಿಕಾರಿ ಮತ್ತು ತಹಸೀಲ್ದಾರ್​ ಗಳನ್ನು ಬಯ್ಯುತ್ತಾ ಮೌಖಿಕ ಆದೇಶಗಳನ್ನು ನೀಡುತ್ತಿದ್ದಾರೆ, ಆದರೆ ಮೌಖಿಕ ಆದೇಶಗಳಿಗೆ ಕಿಮ್ಮತ್ತಿರಲ್ಲ, ಜಮೀರ್ ಎಲ್ಲೇ ಹೋದರೂ ಅವರನ್ನು ಹಿಂಬಾಲಿಸಿ ಆಯಾ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರಗಳನ್ನು ಸಲ್ಲಿಸುವುದಾಗಿ ಯತ್ನಾಳ್ ಹೇಳಿದರು.