ದಾವಣಗೆರೆ ಜಿಲ್ಲಾಧಿಕಾರಿ ಲಿಂಗಾಯತ ಸಮುದಾಯಕ್ಕೆ ಸೇರಿದವರೇ ಅಥವಾ ಬೇರೆ ಸಮುದಾಯದವರೇ ಅಂತ ಅವರು ಹೇಳಲಿಲ್ಲ. ತನ್ನ ತಂದೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರೂ ಹಿರಿಯ ನಾಯಕರು ಮತ್ತು ಅನುಭವಸ್ಥರು ವಿಷಯವನ್ನು ಇತ್ಯರ್ಥ ಮಾಡಿಕೊಂಡಿದ್ದಾರೆ. ಹಾಗಾಗಿ ಅದೀಗ ಮುಗಿದ ಅಧ್ಯಾಯ ಎಂದು ಮಲ್ಲಿಕಾರ್ಜುನ ಹೇಳಿದರು.