ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ

ತಮಗೆ ದೇವೇಗೌಡರ ಬಗ್ಗೆ ಸಹಾನುಭೂತಿ ಹುಟ್ಟುತ್ತದೆ ಅಂದರು. ಯಾಕೆಂದರೆ ಅವರು ತಾವ್ಯಾವತ್ತೂ ಬಿಜೆಪಿ ಜೊತೆ ಕೈ ಜೋಡಿಸಲ್ಲ ಅಂತ ಹೇಳಿದ್ದರು, ಆದರೆ ಅವರಿಗೆ ತಮ್ಮ ಮಾತು ಮರೆತುಹೋಗಿದೆ, ಹಾಗಾಗಿ ಮಾತು ತಪ್ಪುವವರ ಪಕ್ಷದ ಅಭ್ಯರ್ಥಿ ಪ್ರಜ್ವಲ್ ರೇವಣ್ಣರನ್ನು ಸೋಲಿಸಿ ಕಾಂಗ್ರೆಸ್ ಪಕ್ಷದ ಶ್ರೇಯಸ್ ಪಟೇಲ್ ರನ್ನು ಗೆಲ್ಲಿಸುವಂತೆ ಸಿದ್ದರಾಮಯ್ಯ ಮನವಿ ಮಾಡಿದರು.