ಶಿವಕುಮಾರ್ ಹೇಳಿರುವುದರಲ್ಲಿ ಸತ್ಯಾಂಶ ಇಲ್ಲದಿಲ್ಲ. ಕನ್ನಡಿಗರಿಗೆ ಚೆನ್ನಾಗಿ ನೆನಪಿದೆ, ಕಳೆದ ವರ್ಷ ರಾಜ್ಯದಲ್ಲಿ ಕಾವೇರಿ ನೀರಿನ ತಗಾದೆಗೆ ಸಂಬಂಧಿಸಿದಂತೆ, ಸರ್ಕಾರ, ಬಿಜೆಪಿ ನಾಯಕರು ಮತ್ತು ಕನ್ನಡ ಪರ ಸಂಘಟನೆಗಳು ರಾಜ್ಯದಲ್ಲಿ ಹೋರಾಟ ನಡೆಸಿದ್ದರೆ, ಕುಮಾರಸ್ವಾಮಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚರ್ಚಿಸಲು ಗೋವಾದ ಮುಖ್ಯಮಂತ್ರಿಯನ್ನು ಕರೆದುಕೊಂಡು ದೆಹಲಿಗೆ ಹೋಗಿದ್ದರು.