ನಟ ದರ್ಶನ್ ಮಧ್ಯಂತರ ಜಾಮೀನು ಪಡೆದಿದ್ದು, ಆ ಕುರಿತು ನಟಿ ಸುಮಲತಾ ಅಂಬರೀಷ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ್ ಅವರನ್ನು ಸದ್ಯಕ್ಕೆ ಸುಮಲತಾ ಭೇಟಿ ಆಗಿಲ್ಲ. ವಿಜಯಲಕ್ಷ್ಮಿ ಜೊತೆ ತಾವು ಸಂಪರ್ಕದಲ್ಲಿ ಇರುವುದಾಗಿ ಸಮಲತಾ ತಿಳಿಸಿದ್ದಾರೆ. ‘ನಾವು ನೈತಿಕ ಬೆಂಬಲ ನೀಡುತ್ತೇವೆ. ದರ್ಶನ್ಗೆ ಒಳ್ಳೆಯದು ಆಗಲಿ ಎಂಬ ನಿರೀಕ್ಷೆಯಲ್ಲಿ ನಾವು ಇದ್ದೇವೆ’ ಎಂದಿದ್ದಾರೆ ಸುಮಲತಾ ಅಂಬರೀಷ್.