ಸಿದ್ದರಾಮಯ್ಯ, ಸಿಎಂ

ಸರ್ವೋಚ್ಛ ನ್ಯಾಯಾಲಯ ತಮಿಳುನಾಡು ಮತ್ತು ಕರ್ನಾಟಕ ಎರಡೂ ರಾಜ್ಯಗಳ ಮನವಿಗಳನ್ನು ತಿರಸ್ಕರಿಸಿದೆ. ತಮಿಳನಾಡು 24,000 ಕ್ಯೂಸೆಕ್ಸ್ ನೀರು ಬೇಕೆಂದು ಮನವಿ ಮಾಡಿತ್ತು, ನ್ಯಾಯಾಲಯದಲ್ಲಿ ವಾದ ನಡೆಯುವಾಗ ಬೇಡಿಕೆಯನ್ನು 7,200 ಕ್ಯೂಸೆಕ್ಸ್ ಗೆ ಇಳಿಸಿತ್ತು. ಕರ್ನಾಟಕ ಸರ್ಕಾರ 5,000 ಕ್ಯೂಸೆಕ್ಸ್ ನೀರು ಹರಿಸುವುದು ಕೂಡ ಸಾಧ್ಯವಾಗುತ್ತಿಲ್ಲ ಅಂತ ವಾದ ಮಾಡಿತ್ತು ಎಂದು ಸಿದ್ದರಾಮಯ್ಯ ಹೇಳಿದರು,