ಕಾಂಗ್ರೆಸ್​ ಕಾರ್ಯಕರ್ತರಿಂದಲೇ ಸಿದ್ದರಾಮಯ್ಯ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್

0 seconds of 1 minute, 22 secondsVolume 0%
Press shift question mark to access a list of keyboard shortcuts
00:00
01:22
01:22
 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಸೆ. 27) ಮೈಸೂರಿಗೆ ತೆರಳಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಭೇಟಿಗೆ ಬಂದಿದ್ದ, ಮುಡಾ ಅಧ್ಯಕ್ಷ ಕೆ.ಮರಿಗೌಡ ಅವರನ್ನು ಕಾಂಗ್ರೆಸ್​ ಕಾರ್ಯಕರ್ತರೇ ಘೇರಾವ್​ ಹಾಕಿದ್ದಾರೆ.