ಕಲಬುರಗಿಯಲ್ಲಿ ಬಿವೈ ವಿಜಯೇಂದ್ರ

ಬಿಜೆಪಿ ಹಿರಿಯ ನಾಯಕ ಅರ್ ಅಶೋಕ ದೆಹಲಿಗೆ ಹೋಗಿದ್ದಾರೆ, ಅವರೇ ಹೋಗಿದ್ದಾರೋ ಅಥವಾ ಅವರನ್ನು ಕರೆಸಿಕೊಳ್ಳಲಾಗಿದಿಯೋ ಗೊತ್ತಿಲ್ಲ. ಯಾಕೆ ಹೋಗಿದ್ದು ಅಂತ ವಿಜಯೇಂದ್ರರನ್ನು ಕೇಳಿದರೆ, ಅಶೋಕ ವಿರೋಧ ಪಕ್ಷದ ನಾಯಕರಾಗಿದ್ದಾರೆ, ಯಾವುದಾದರು ಕೆಲಸದ ನಿಮಿತ್ತ ಹೋಗಿರುತ್ತಾರೆ ಎಂದು ಹೇಳಿದರು.