ಬಿಜೆಪಿ ಹಿರಿಯ ನಾಯಕ ಅರ್ ಅಶೋಕ ದೆಹಲಿಗೆ ಹೋಗಿದ್ದಾರೆ, ಅವರೇ ಹೋಗಿದ್ದಾರೋ ಅಥವಾ ಅವರನ್ನು ಕರೆಸಿಕೊಳ್ಳಲಾಗಿದಿಯೋ ಗೊತ್ತಿಲ್ಲ. ಯಾಕೆ ಹೋಗಿದ್ದು ಅಂತ ವಿಜಯೇಂದ್ರರನ್ನು ಕೇಳಿದರೆ, ಅಶೋಕ ವಿರೋಧ ಪಕ್ಷದ ನಾಯಕರಾಗಿದ್ದಾರೆ, ಯಾವುದಾದರು ಕೆಲಸದ ನಿಮಿತ್ತ ಹೋಗಿರುತ್ತಾರೆ ಎಂದು ಹೇಳಿದರು.