ಡಿಕೆ ಶಿವಕುಮಾರ್

ಕುಮಾರಸ್ವಾಮಿ ಮತ್ತು ಶಿವಕುಮಾರ್ ನಡುವೆ ಬಹಳ ದಿನಗಳಿಂದ ರಾಜಕೀಯ ವೈಷಮ್ಯ ಜಾರಿಯಲ್ಲಿದೆ, ಅವರಿಬ್ಬರ ಹೇಳಿಕೆಗಳ ಮೂಲಕ ಅದು ಜಗಜ್ಜಾಹೀರಾಗಿದೆ, 2019 ರಲ್ಲಿ ಮಂಡ್ಯ ಲೋಕಸಭಾ ಸ್ಥಾನಕ್ಕೆ ಮಧ್ಯಂತರ ಚುನಾವಣೆ ನಡೆದಾಗ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಮಾಡುವಾಗ ಶಿವಕುಮಾರ್ ಮತ್ತು ಕುಮಾರಸ್ವಾಮಿ ತಾವಿಬ್ಬರು ಜೋಡೆತ್ತಗಳು ಅಂತ ಹೇಳಿಕೊಳ್ಳುತ್ತಿದ್ದರು.