ಮೊಟ್ಟೆ ಎಸೆತ ಪ್ರಕರಣ ಸಂಬಂಧ ಬಿಜೆಪಿ ಶಾಸಕ ಮುನಿರತ್ನ ಮಾಡಿರುವ ಆರೋಪಗಳಿಗೆ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ. ಬಿಜೆಪಿ ಡ್ರಾಮಾ ಕಂಪನಿ ತರ ವರ್ತಿಸುತ್ತಿದ್ದು, ಅವರ ಕಡೆಯವರೇ ಮುನಿರತ್ನ ಮೇಲೆ ಮೊಟ್ಟೆ ಎಸೆದಿರಬಹುದು ಎಂದಿದ್ದಾರೆ. ಗುಂಡೂರಾವ್ ಮಾತಿನ ವಿಡಿಯೋ ಇಲ್ಲಿದೆ ನೋಡಿ.