ಯೋಗೇಶ್ವರ್ ಜೆಡಿಎಸ್ ಮತ್ತು ಬಿಜೆಪಿ ಎರಡೂ ಪಕ್ಷಗಳಿಗೆ ಟೋಪಿ ಹಾಕಿದರು, ಅನಿವಾರ್ಯ ಕಾರಣಗಳಿಂದಾಗಿ ನಿಖಿಲ್ ಕುಮಾರಸ್ವಾಮಿಯನ್ನು ಚುನಾವಣೆಗೆ ನಿಲ್ಲಿಸಬೇಕಾಯಿತು, ಸೋಲು ಗೆಲುವು ಮುಖ್ಯವಲ್ಲ, ಕ್ಷೇತ್ರದ ಕಾರ್ಯಕರ್ತರು ಮುಖ್ಯ, ಅವರಿಗಾಗಿ ಸ್ಪರ್ಧಿಸಲೇಬೇಕು ಎಂದು ನಿಖಿಲ್ಗೆ ಹೇಳಿದ್ದೆ ಎಂದು ಕುಮಾರಸ್ವಾಮಿ ಹೇಳಿದರು.