ಸಂಸದ ನಳಿನ್ ಕುಮಾರ್ ಕಟೀಲ್

ಪಕ್ಷದ ವರಿಷ್ಠರು ಹೊಸಬರಿಗೆ ಅವಕಾಶ ಕಲ್ಪಿಸಿದರೆ ಅದನ್ನು ಸ್ವಾಗತಿಸುತ್ತೇನೆ ಎಂದು ಹೇಳಿದ ಅವರು ರಾಷ್ಟ್ರೀಯ ನಾಯಕರು ಯಾವುದೇ ನಿರ್ಣಯ ತೆಗೆದುಕೊಂಡರೂ ಅದನ್ನು ಗೌರವಿಸುವುದಾಗಿ ಹೇಳಿದರು. ಅಸಲಿಗೆ ಎಲ್ಲ ಬಿಜೆಪಿ ನಾಯಕರ ಗುರಿ ಒಂದೇ ಆಗಿದೆ, ದೇಶದೆಲ್ಲೆಡೆ ಬಿಜೆಪಿ ಜಯಭೇರಿ ಬಾರಿಸಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಮಾಡುವುದು ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.