karnataka bandh today: ಬೆಂಗಳೂರು ಗ್ರಾಮಾಂತರ: ಕಾವೇರಿ ವಿಚಾರಕ್ಕೆ ಕರ್ನಾಟಕ ಬಂದ್ ಹಿನ್ನೆಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ (Devanahalli airport) ಪ್ರತಿಭಟನೆ ನಡೆಸಲು ಬಂದಿದ್ದ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ (arrested). ಆ ಐದು ಜನರು ಟಿಕೆಟ್ ಬುಕ್ ಮಾಡಿಕೊಂಡು ಏರ್ಪೋಟ್ ಒಳಗಡೆ ಪ್ರವೇಶಿಸಿದ್ದರು.