ಅಥಣಿ ಶಿವಯೋಗಿಗಳ ಪುಣ್ಯಭೂಮಿಯಾಗಿರುವುದರಿಂದ ಇಲ್ಲಿಂದಲೇ ಪ್ರಚಾರ ಕಾರ್ಯ ಆರಂಭಿಸಿರುವುದಾಗಿ ಹೇಳುವ ಶಾಸಕ; ಚುನಾವಣೆ ಯಾವುದೇ ಆಗಿರಲಿ, ಕಾರ್ಯಕರ್ತರು ಬಹು ದೊಡ್ಡ ಕಾರ್ಯ ನಿರ್ವಹಿಸುತ್ತಾರೆ, ಉಮೇದುವಾರನ ಸಂಕಲ್ಪ ಸಿದ್ಧಿಯಾಗಬೇಕಾದರೆ ಅದು ಕಾರ್ಯಕರ್ತರಿಂದ ಮಾತ್ರ ಸಾಧ್ಯ ಎನ್ನುತ್ತಾರೆ.