ತಮಗೆ ಅತೀವ ಬೇಸರ, ನಿರಾಶೆ, ಹತಾಷೆ ಮತ್ತು ದುಃಖವಾಗಿದ್ದು ಫೆಬ್ರುವರಿ 13 ರಂದು ಪಕ್ಷ ತೊರೆದು ನಾಗಾರಾಜ್ ಅವರ ಸಮಕ್ಷಮದಲ್ಲಿ ಬಿಜೆಪಿ ಸೇರಲು ನಿರ್ಧರಿಸಿದ್ದೇವೆ ಎಂದು ಕಣ್ಣೀರು ಹಾಕುತ್ತಾ ಹೇಳಿದರು.