DKS Boat Riding AV

ಡಿಸಿಎಂ ಡಿಕೆ ಶಿವಕುಮಾರ್ ರವರು ರಾಮನಗರದ ಕಣ್ವ ಜಲಾಶಯಕ್ಕೆ ಭೇಟಿ ನೀಡಿ, ದೋಣಿ ಸವಾರಿ ಮಾಡಿದರು. ಶಾಸಕ ಸಿ.ಪಿ.ಯೋಗೇಶ್ವರ್ ಮತ್ತು ಮಾಜಿ ಸಂಸದ ಡಿಕೆ ಸುರೇಶ್ ಅವರೊಂದಿಗೆ ಅವರು ಆನಂದಿಸಿದರು. ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜನೆಗಳನ್ನು ಪರಿಶೀಲಿಸುವ ಉದ್ದೇಶದಿಂದ ಈ ಭೇಟಿ ನಡೆದಿದೆ ಎಂದು ತಿಳಿದುಬಂದಿದೆ.