ಊಟ ಮಾಡುತ್ತ ಜನರ ಸಮಸ್ಯೆ ಆಲಿಸಿದ ಹೆಚ್ ಡಿ ಕುಮಾರಸ್ವಾಮಿ

ಇದೇ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಭಾಗವಹಿಸಿದಂತೆ ಸಿದ್ದರಾಮಯ್ಯ ಸರ್ಕಾರ ತನ್ನ ಅಧಿಕಾರಿಗಳನ್ನು ತಡೆದಿದೆ ಎಂದು ಕುಮಾರಸ್ವಾಮಿ ಇಂದು ಬೆಳಗ್ಗೆ ಮಾಧ್ಯಮದವರ ಮುಂದೆ ಹೇಳಿದ್ದರು. ಅಧಿಕಾರಿಗಳ ಗೈರುಹಾಜರಿ ಎದ್ದು ಕಾಣಿತಿತ್ತು. ಅವರು ಉಪಸ್ಥಿತರಿದ್ದರೆ ಕುಮಾರಸ್ವಾಮಿ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಬಹುದಿತ್ತು.