ಇದೇ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಭಾಗವಹಿಸಿದಂತೆ ಸಿದ್ದರಾಮಯ್ಯ ಸರ್ಕಾರ ತನ್ನ ಅಧಿಕಾರಿಗಳನ್ನು ತಡೆದಿದೆ ಎಂದು ಕುಮಾರಸ್ವಾಮಿ ಇಂದು ಬೆಳಗ್ಗೆ ಮಾಧ್ಯಮದವರ ಮುಂದೆ ಹೇಳಿದ್ದರು. ಅಧಿಕಾರಿಗಳ ಗೈರುಹಾಜರಿ ಎದ್ದು ಕಾಣಿತಿತ್ತು. ಅವರು ಉಪಸ್ಥಿತರಿದ್ದರೆ ಕುಮಾರಸ್ವಾಮಿ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಬಹುದಿತ್ತು.