ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಫಾರ್ಚೂನರ್ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ

ಲಲಿತಪುರದಲ್ಲಿ ರಾಜಧಾನಿ ಧಾಬಾದ ಮುಂಭಾಗದಲ್ಲಿರುವ ಕಚ್ರೌಂಡ ಅಣೆಕಟ್ಟು ಬಳಿ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಗುರುತನ್ನು ಇನ್ನೂ ಪತ್ತೆಹಚ್ಚಿಲ್ಲ. ಆತನ ಸ್ಥಿತಿ ಗಂಭೀರವಾಗಿದೆ.