ರಾಷ್ಟ್ರೀಯ ಯುವ ದಿನಾವಾಗಿರುವ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡುವ ಮೊದಲು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಸಹಸ್ರಾರು ಯುವಕರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಯುವನಿಧಿ ಯೋಜನೆಯ ಮೊಟ್ಟಮೊದಲ ಫಲಾನುಭವಿ ಚಿಕ್ಕಮಗಳೂರಿನ ಪುನೀತ್ ಬಿಎಸ್ ಆದರು.