ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಅಧಿಕಾರಾವಧಿಯನ್ನು ಪೂರ್ತಿಗೊಳಿಸುವುದು ಸಾಧ್ಯವಿಲ್ಲ, ಡಿಕೆ ಶಿವಕುಮಾರ್ ಸಿಎಂ ಸ್ಥಾನಕ್ಕೇರಲು ವೇದಿಕೆಯನ್ನು ಸಿದ್ಧಮಾಡಿಕೊಳ್ಳುತ್ತಿದ್ದಾರೆ, ಪಕ್ಷದೊಳಗೆ ನಡೆಯುತ್ತಿರುವ ಕಲಹಗಳು ಬೀದಿರಂಪವಾಗಿ ಬದಲಾಗೋದ್ರಲ್ಲಿ ಹೆಚ್ಚು ದಿನ ಉಳಿದಿಲ್ಲ, ಕಾಂಗ್ರೆಸ್ ಒಳಜಗಳ ಯಾವ ರಾಜಕೀಯ ತಿರುವು ತೆಗೆದುಕೊಳ್ಳುತ್ತದೋ ಕಾದು ನೋಡಬೇಕು ಎಂದು ವಿಜಯೇಂದ್ರ ಹೇಳಿದರು.