ಮಂಗಳವಾರದಂದು ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತಾಡುವಾಗ ಬಿಆರ್ ಪಾಟೀಲ್ ಬರೆದಿರುವ ಪತ್ರ ತನಗೆ ಸಿಕ್ಕಿಲ್ಲ ಎಂದು ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಆಳಂದ ಶಾಸಕನಿಗೆ ಬೆಂಗಳೂರು ಬಂದು ಭೇಟಿಯಾಗುವಂತೆ ಹೇಳಿದ್ದಾರೆ. ಸಿದ್ದರಾಮಯ್ಯರನ್ನು ಕಂಡು ಸಮಸ್ಯೆ ಹೇಳಿಕೊಳ್ಳುವುದಾಗಿ ಪಾಟೀಲ್ ಟಿವಿ9 ಗೆ ತಿಳಿಸಿದ್ದಾರೆ.