ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕು, ಡಾ ಸರೋಜಿನಿ ಮಹಿಷಿ ವರದಿ ಶಿಫಾರಸ್ಸು ಮಾಡಿರುವ ಹಾಗೆ ಶೇಕಡ 100ರಷ್ಟು ಕನ್ನಡಿಗರಿಗೆ ಆದ್ಯತೆ ನೀಡಬೇಕು ಎಂದು ಇಂದು ಕನ್ನಡ ಪರ ಸಂಘಟನೆಗಳು ನಡೆಸಿದ ಹೋರಾಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ, ಅವರು ನೀಡಿರುವ ಆಶ್ವಾಸನೆ ಮೇಲೆ ತಮಗೆ ವಿಶ್ವಾಸವಿದೆ ಎಂದು ನಾರಾಯಣಗೌಡ ಹೇಳಿದರು.