ಕೊಪ್ಪಳ ಜಿಲ್ಲೆ ಗಂಗಾವತಿ ನಗರದಲ್ಲಿರುವ ಕೆ.ಜೆ.ಪಿ ಜ್ಯುವೆಲ್ಲರಿ ಶಾಪ್ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಜ್ಯುವೆಲ್ಲರಿ ಶಾಪ್ಗೆ ಬೆಂಕಿ ತಗುಲಿ ಅಪಾರ ಮೌಲ್ಯದ ಚಿನ್ನಾಭರಣ, ವಸ್ತು ನಾಶವಾಗಿದೆ. ಅಗ್ನಿಶಾಮಕದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದ್ದು ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ಘಟನೆ ನಡೆದಿದೆ.