ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಐವರು ಕಾರ್ಯಾಧ್ಯಕ್ಷರೊಂದಿಗೆ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ, ಎಲ್ಲ 30 ಸಚಿವರನ್ನು ಉಪ ಮುಖ್ಯಮಂತ್ರಿಗಳನ್ನಾಗಿ ನೇಮಕ ಮಾಡಿದರೂ ತೊಂದರೆ ಇಲ್ಲ, ಅದರೆ ಹೆಚ್ಚುವರಿ ಡಿಸಿಎಂಗಳ ಬೇಡಿಕೆ ಮುಂದಿಡುತ್ತಾ ಎಐಸಿಸಿ ಅಧ್ಯಕ್ಷರಿಗೆ ಮಾಡುತ್ತಿರುವ ಅವಮಾನ ನಿಲ್ಲಬೇಕು ಎಂದು ಸುರೇಶ್ ಉಗ್ರಭಾವದಲ್ಲಿ ಹೇಳಿದರು.