ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ

ಅಂಬೇಡ್ಕರ್ ಬಗ್ಗೆ ಕಾಂಗ್ರೆಸ್​ಗೆ ಇರುವ ಬದ್ಧತೆ ಏನು? ಪ್ರಧಾನಿ ನರೇಂದ್ರ ಮೋದಿಯವರು ಅಂಬೇಡ್ಕರ್ ಪಂಚನಾಮಗಳನ್ನು ಪಂಚತೀರ್ಥಗಳಾಗಿ ಅಭಿವೃದ್ಧಿಪಡಿಸಿದ್ದಾರೆ, ಕಾಂಗ್ರೆಸ್ ಏನು ಮಾಡಿದೆ? ಕಾಂಗ್ರೆಸ್ ದುರ್ಬಲಗೊಂಡು ಬಿಜೆಪಿ, ಎಸ್​ಪಿ ಮೊದಲಾದ ಪಕ್ಷಗಳು ಪ್ರಬಲಗೊಂಡ ಬಳಿಕವೇ ಅಂಬೇಡ್ಕರ್ ಅವರು ಹಾಕಿದ ಪರಂಪರೆಗೆ ಗೌರವ ಸಿಕ್ಕಿದೆ ಮತ್ತು ಸ್ಮಾರಕಗಳು ತಲೆಯೆತ್ತಿವೆ ಎಂದು ರವಿ ಹೇಳಿದರು.