ಅಂಬೇಡ್ಕರ್ ಬಗ್ಗೆ ಕಾಂಗ್ರೆಸ್ಗೆ ಇರುವ ಬದ್ಧತೆ ಏನು? ಪ್ರಧಾನಿ ನರೇಂದ್ರ ಮೋದಿಯವರು ಅಂಬೇಡ್ಕರ್ ಪಂಚನಾಮಗಳನ್ನು ಪಂಚತೀರ್ಥಗಳಾಗಿ ಅಭಿವೃದ್ಧಿಪಡಿಸಿದ್ದಾರೆ, ಕಾಂಗ್ರೆಸ್ ಏನು ಮಾಡಿದೆ? ಕಾಂಗ್ರೆಸ್ ದುರ್ಬಲಗೊಂಡು ಬಿಜೆಪಿ, ಎಸ್ಪಿ ಮೊದಲಾದ ಪಕ್ಷಗಳು ಪ್ರಬಲಗೊಂಡ ಬಳಿಕವೇ ಅಂಬೇಡ್ಕರ್ ಅವರು ಹಾಕಿದ ಪರಂಪರೆಗೆ ಗೌರವ ಸಿಕ್ಕಿದೆ ಮತ್ತು ಸ್ಮಾರಕಗಳು ತಲೆಯೆತ್ತಿವೆ ಎಂದು ರವಿ ಹೇಳಿದರು.